ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ತೆಲ್ಕೂರ ಆಯ್ಕೆ

Last Updated 8 ಜನವರಿ 2021, 9:33 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಕಲಬುರ್ಗಿ-ಯಾದಗಿರಿ ಕೇಂದ್ರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸೇಡಂ ಶಾಸಕ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ‌ಪಾಟೀಲ ತೆಲ್ಕೂರ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುರೇಶ ಸಜ್ಜನ ಆಯ್ಕೆಯಾದರು.

ಇಬ್ಬರಿಗೂ ತಲಾ 9 ಮತಗಳು ಬಂದವು. ಕಾಂಗ್ರೆಸ್ ಬೆಂಬಲಿತ ಮೂವರು ಅನರ್ಹರಾಗಿದ್ದರು. ಹಾಗಾಗಿ ಅವರಿಗೆ ‌ಮತಾಧಿಕಾರ ಸಿಗಲಿಲ್ಲ. ಆಡಳಿತಾಧಿಕಾರಿಯಾಗಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ‌ಶಂಕರ ವಣಿಕ್ಯಾಳ ತೆಲ್ಕೂರ ಅವರಿಗೆ ಅಧಿಕಾರ ಹಸ್ತಾಂತರ ‌ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT