ವಿದ್ಯಾರ್ಥಿಗಳಾದ ಶ್ರವಣ ಖಜನದಾರ, ಉಮೇರ ಜುನೈದಿ, ನಜುಮ್, ಅಂಬಿಕಾ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಚಂದ್ರಶೇಖರ ಡಾ.ತಿಪ್ಪೇಸ್ವಾಮಿ, ಡಾ.ಅಪರ್ಣಾ ಮಾಲೆ ಅವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.