ಮಾಜಿ ಸಚಿವರಾದ ರೇವುನಾಯಕ ಬೆಳಮಗಿ, ಬಾಬುರಾವ ಚವ್ಹಾಣ, ಮುರಾಹರಿ ಮಹಾರಾಜ್, ಸೇವಾಲಾಲ್ ಜಯಂತಿ ಸಮಿತಿ ಅಧ್ಯಕ್ಷ ಶ್ಯಾಮರಾವ ಪವಾರ, ಪ್ರಧಾನ ಕಾರ್ಯದರ್ಶಿ ವಿನೋದ ಚವ್ಹಾಣ, ಮಹಾನಗರ ಪಾಲಿಕೆಯ ಸದಸ್ಯೆ ಲತಾ ರಾಠೋಡ, ಆಲ್ ಬಂಜಾರಾ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ರಾಮಚಂದ್ರ ಜಾಧವ, ಸರ್ಕಾರಿ ನಿವೃತ್ತಿ ನೌಕರರ ಸಂಘದ ಅಧ್ಯಕ್ಷ ಬಿ.ಬಿ. ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಎನ್ಪಿಸಿಸಿ ಸೆಕ್ರೇಟರಿ ಜಗದೇವಿ ಚವ್ಹಾಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸೋನಾಬಾಯಿ ನಾಯಕ, ಸೇರಿದಂತೆ ಅನೇಕ ಸಮಾಜ ಮುಖಂಡರು ಪಾಲ್ಗೊಂಡಿದ್ದರು.