ಸೈಕಲ್, ಸಮಸ್ತ್ರ, ವಿದ್ಯಾರ್ಥಿ ವೇತನ, ವಿದ್ಯಾಸಿರಿ, ಪಠ್ಯಪುಸ್ತಕ, ಫೆಲೊಶಿಪ್ನಂತಹ ಪ್ರೋತ್ಸಾಹಕ ಯೋಜನಗಳು ಎರಡು ವರ್ಷಗಳಿಂದ ಬಾಕಿ ಉಳಿದಿವೆ. ಕೂಡಲೇ ಆರಂಭ ಮಾಡಬೇಕು. ಅವೈಜ್ಞಾನಿಕ ಪಠ್ಯಪುಸ್ತಕ ಮರು ಪರಿಷ್ಕರಣೆಯನ್ನು ಕೈಬಿಡಬೇಕು. ತುಮಕೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾದ ಸಾರ್ವಕರ್ ಅಧ್ಯಯನ ಪೀಠ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.