ಕರ್ನಾಟಕದ ಪ್ರಾಂತ ರೈತ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಮಶೆಟ್ಟಿ, ಕಾರ್ಯದರ್ಶಿ ಅಶೋಕ ಮ್ಯಾಗೇರಿ, ಸಿಐಟಿಯು ಕಾರ್ಮಿಕ ಸಂಘಟನೆಯ ಮುಖಂಡರಾದ ಕೃಷ್ಣ, ಪಾಂಡುರಂಗ, ಅಷ್ಪಾಕ್, ಸುಧಾಮ ದನ್ನಿ, ಪೌರ ಕಾರ್ಮಿಕ ಸಂಘಟನೆಯ ಚಿತ್ರಾಬಾಯಿ, ಎಸ್ಎಫ್ಐ ರಾಜ್ಯ ಘಟಕದ ಅಧ್ಯಕ್ಷ ವಿ.ಅಂಬರೀಶ, ಕಾರ್ಯದರ್ಶಿ ಗುರುರಾಜ ದೇಸಾಯಿ ಉಪಸ್ಥಿತರಿದ್ದರು.