
24 ವರ್ಷಗಳ ಹಿಂದೆ ನಮಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನದ ಮೇರೆಗೆ ಶಾದಿಪುರದ ಸ.ನಂ. 1263ರಲ್ಲಿ 3.30 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಆದರೆ, ಇದು ಕಾಗದಕ್ಕೆ ಸೀಮಿತವಾಗಿದೆ. ಸ್ವಂತ ಭೂಮಿಯ ಕನಸು ಇನ್ನೂ ನನಸಾಗಿಲ್ಲಪ್ರಭಾವತಿ, ಮಾಜಿ ಸೈನಿಕ ಬಸವಯ್ಯ ಅವರ ಪತ್ನಿ
ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ಮಧ್ಯೆ ಗಡಿ ವಿವಾದದಿಂದ ಸಮಸ್ಯೆ ಪರಿಹಾರ ಕಾಣುತ್ತಿಲ್ಲ. ಅಂತರರಾಜ್ಯ ಗಡಿ ನಿರ್ಧರಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಸಂಬಂಧಿಸಿದವರಿಗೆ ಪತ್ರ ಬರೆದಿದ್ದಾರೆ. ವಿವಾದ ಸಚಿವರ ಮತ್ತು ಮೇಲಧಿಕಾರಿಗಳ ಗಮನಕ್ಕೂ ಬಂದಿದೆಸುಬ್ಬಣ್ಣ ಜಮಖಂಡಿ, ತಹಶೀಲ್ದಾರ್ ಚಿಂಚೋಳಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.