ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ‘ಅಧ್ಯಕ್ಷರಾಗಿ ನಿಂಗಣ್ಣ ಶಿವಶರಣಪ್ಪ ಹುಳುಗೋಳ್ಕರ, ಉಪಾಧ್ಯಕ್ಷರಾಗಿ ಸಿದ್ರಾಮ ಬಲಭೀಮ ಕುಸಾಳೆ, ಸದಾನಂದ ಈರಣ್ಣ ಕುಂಬಾರ, ಶರಣಪ್ಪ ಬಸಣ್ಣ ಭೋಗಶೆಟ್ಟಿ, ರವಿ ಪಾಂಡು ರಾಠೋಡ, ಮಹಾದೇವ ಕಾಶಪ್ಪ ಗೊಬ್ಬುರಕರ, ಶಶಿಕಲಾ ಶರಣಪ್ಪ ಸಜ್ಜನ, ಪ್ರಧಾನ ಕಾರ್ಯದರ್ಶಿಗಳಾಗಿ ದಿನೇಶ ಸತ್ತೊಬಾ ಗೌಳಿ, ದೇವದಾಸ ಜಾಧವ, ಕಾರ್ಯದರ್ಶಿಗಳಾಗಿ ನಾರಾಯಣ ಕಂದಕೂರ, ರಾಜು ವಿಠಲ ಕುಂಬಾರ, ರಾಜೇಂದ್ರಕುಮಾರ ದೋಂಡಿಬಾ ಮಾನೆ, ಲತಾ ಸಂಜೀವಕುಮಾರ, ಜಯಶ್ರೀ ಸಂಜೀವ ಸೂಡಿ, ನಂದಾ ಬಸವರಾಜ ಗುಡೂರ, ಖಜಾಂಚಿಯಾಗಿ ಕಾಶಣ್ಣಾ ವೀರಣ್ಣ ಚನ್ನೂರ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದರು.