ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಎ.ಎಸ್.ಐ. ಸಲೀಂ ಪಟೇಲ್, ಹಡಪದ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣ ಸಿ. ಹಡಪದ, ಮುಖಂಡರಾದ ರಮೇಶ ನೀಲೂರ, ಭಗವಂತ ಹೊನ್ನಕಿರಣಗಿ, ಆನಂದ ಜೋಳಗಿ, ಮಹಾಂತೇಶ ಇಸ್ಲಾಂಪುರೆ, ಅಪ್ಪಣ್ಣ ಬಟಗೇರಾ, ಸಂತೋಷ ಬಗದೂರಗಿ, ಸುನೀಲ ಹಿಪ್ಪರಗಿ, ಚಂದ್ರಕಾಂತ ತೊನಸನಳ್ಳಿ, ಭಾಗಣ್ಣ ಹಡಪದ ಸೇರಿದಂತೆ ಸಮಾಜದ ಮುಖಂಡರು ಇದ್ದರು.