ಶನಿವಾರ, 16 ಆಗಸ್ಟ್ 2025
×
ADVERTISEMENT
ADVERTISEMENT

Sharanabasappa Appa: ‘ಜ್ಞಾನ ದಾಸೋಹಿ’ ವಿಭೂತಿಯಲ್ಲಿ ಲೀನ

Published : 15 ಆಗಸ್ಟ್ 2025, 23:30 IST
Last Updated : 15 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ಕಲಬುರಗಿಯಲ್ಲಿ ಶುಕ್ರವಾರ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರ ಕ್ರಿಯಾಸಮಾಧಿ ವೇಳೆ ಪತ್ನಿ ದಾಕ್ಷಾಯಣಿ ಅಪ್ಪ ಹಾಗೂ ಕುಟುಂಬದ ಸದಸ್ಯರು ಭಾವುಕರಾದ ಕ್ಷಣ  ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌
ಕಲಬುರಗಿಯಲ್ಲಿ ಶುಕ್ರವಾರ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರ ಕ್ರಿಯಾಸಮಾಧಿ ವೇಳೆ ಪತ್ನಿ ದಾಕ್ಷಾಯಣಿ ಅಪ್ಪ ಹಾಗೂ ಕುಟುಂಬದ ಸದಸ್ಯರು ಭಾವುಕರಾದ ಕ್ಷಣ  ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌
ಕಲಬುರಗಿಯಲ್ಲಿ ಶುಕ್ರವಾರ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರ ಕ್ರಿಯಾಸಮಾಧಿ ವೇಳೆ ಪತ್ನಿ ದಾಕ್ಷಾಯಣಿ ಅಪ್ಪ ಹಾಗೂ ಕುಟುಂಬದ ಸದಸ್ಯರು ಭಾವುಕರಾದ ಕ್ಷಣ  ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌
ಕಲಬುರಗಿಯಲ್ಲಿ ಶುಕ್ರವಾರ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರ ಕ್ರಿಯಾಸಮಾಧಿ ವೇಳೆ ಪತ್ನಿ ದಾಕ್ಷಾಯಣಿ ಅಪ್ಪ ಹಾಗೂ ಕುಟುಂಬದ ಸದಸ್ಯರು ಭಾವುಕರಾದ ಕ್ಷಣ  ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌
ಲಿಂಗ ಪೇಟಾ ಪುಷ್ಪಹಾರ...
ಶರಣಬಸವಪ್ಪ ಅಪ್ಪ ಅವರ ಪಾರ್ಥಿವ ಶರೀರವನ್ನು ವೇದ ಮಂತ್ರಗಳೊಂದಿಗೆ ಕ್ರಿಯಾಸಮಾಧಿಗೆ ಇಳಿಸಿದ ಬಳಿಕ ಪೂಜೆ ಸಲ್ಲಿಸಲಾಯಿತು. ನಂತರ ಅವರ ಕೊರಳಲ್ಲಿದ್ದ ಚಿನ್ನದ ಕರಡಿಕೆಯ ಲಿಂಗವನ್ನು ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಹಾಗೂ ಪುತ್ರ ದೊಡ್ಡಪ್ಪ ಅಪ್ಪ ಕೊರಳಿಗೆ ಹಾರಕೂಡದ ಚನ್ನವೀರ ಶಿವಾಚಾರ್ಯ ಹಾಕಿದರು. ಬಳಿಕ ಪೇಟಾ ತೋಡಿಸಿ ಪುಷ್ಪ ಹಾರ ಹಾಕಿದರು. ಈ ವೇಳೆ ಮತ್ತೆ ‘ಶರಣಬಸವೇಶ್ವರ ಮಹಾರಾಜ್ ಕೀ ಜೈ’ ಘೋಷಣೆ ಮೊಳಗಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT