<p><strong>ಚಿಂಚೋಳಿ: </strong>ಹಾರಕೂಡ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠ ಕೊಡಮಾಡುವ ಪ್ರಸಕ್ತ ಸಾಲಿನ ‘ಕಲ್ಯಾಣ ಕರ್ನಾಟಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಬಸವಕಲ್ಯಾಣದ ನಿವೃತ್ತ ಶಿಕ್ಷಕ ಪಂಚಾಕ್ಷರಿ ಜಿ. ಹಿರೇಮಠ ಹಾಗೂ ಚಂದಾಪುರದ ಬಸವರಾಜ ಐನೋಳಿ ಆಯ್ಕೆ ಆಗಿದ್ದಾರೆ.</p>.<p>ಪ್ರಶಸ್ತಿ ₹5 ಸಾವಿರ ರೂಪಾಯಿ ನಗದು ಹಾಗೂ ಸ್ಮರಣ ಫಲಕ ಒಳಗೊಂಡಿದೆ. ಚಂದಾಪುರದಲ್ಲಿರುವ ಹಾರಕೂಡ ಶ್ರೀ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಫೆ.29 ರಂದು ನಡೆಯುವ 28ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥಾನದ ಪೀಠಾಧಿಪತಿ ಡಾ. ಚನ್ನವೀರ ಶಿವಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ: </strong>ಹಾರಕೂಡ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠ ಕೊಡಮಾಡುವ ಪ್ರಸಕ್ತ ಸಾಲಿನ ‘ಕಲ್ಯಾಣ ಕರ್ನಾಟಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಬಸವಕಲ್ಯಾಣದ ನಿವೃತ್ತ ಶಿಕ್ಷಕ ಪಂಚಾಕ್ಷರಿ ಜಿ. ಹಿರೇಮಠ ಹಾಗೂ ಚಂದಾಪುರದ ಬಸವರಾಜ ಐನೋಳಿ ಆಯ್ಕೆ ಆಗಿದ್ದಾರೆ.</p>.<p>ಪ್ರಶಸ್ತಿ ₹5 ಸಾವಿರ ರೂಪಾಯಿ ನಗದು ಹಾಗೂ ಸ್ಮರಣ ಫಲಕ ಒಳಗೊಂಡಿದೆ. ಚಂದಾಪುರದಲ್ಲಿರುವ ಹಾರಕೂಡ ಶ್ರೀ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಫೆ.29 ರಂದು ನಡೆಯುವ 28ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥಾನದ ಪೀಠಾಧಿಪತಿ ಡಾ. ಚನ್ನವೀರ ಶಿವಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>