ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಅವರು ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಹೆಚ್ಚುವರಿಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು, ಮರಾಠ ಸಮಾಜದ ಜಿಲ್ಲಾಧ್ಯಕ್ಷ ಆರ್.ಬಿ. ಜಗದಾಳೆ, ಗೌರವಾಧ್ಯಕ್ಷ ದಿನಕರ ಮೋರೆ, ಕಾರ್ಯದರ್ಶಿ ಕೈಲಾಸ ಮೊರೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಸಲಹಾ ಸಮಿತಿಯ ಸದಸ್ಯರಾದ ಸೂರ್ಯಕಾಂತ ಕದಮ್, ಸುವರ್ಣಾ ಶಿಂಧೆ ಹಾಗೂ ಸಾಹಿತಿ ಚಿ.ಸಿ. ನಿಂಗಣ್ಣ ಇದ್ದರು.