ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಳಕೂರ: ಸಿದ್ಧಬಸವೇಶ್ವರ ಪರ್ವ ರದ್ದು

Last Updated 18 ಸೆಪ್ಟೆಂಬರ್ 2020, 3:40 IST
ಅಕ್ಷರ ಗಾತ್ರ

ಜೇವರ್ಗಿ: ಸೆ.21ರಂದು ನಡೆಯಬೇಕಿದ್ದ ತಾಲ್ಲೂಕಿನ ಕೋಳಕೂರ ಗ್ರಾಮದ ಆರಾಧ್ಯ ದೈವ ಗಾಣದಕಲ್ಲ ಸಿದ್ಧಬಸವೇಶ್ವರ ಪರ್ವ ಉತ್ಸವವನ್ನು ಕೊರೊನಾ ಕಾರಣ ರದ್ದುಗೊಳಿಸಲಾಗಿದೆ ಎಂದು ಸಿದ್ಧಬಸವೇಶ್ವರ ಟ್ರಸ್ಟ್ ಸಮಿತಿ ತಿಳಿಸಿದೆ.

ಕೊರೊನಾ ಸೋಂಕು ಹರಡುತ್ತರುವ ಕಾರಣ ಭಕ್ತರು ಗ್ರಾಮಕ್ಕೆ ಬರದೆ ಮನೆಯಲ್ಲಿಯೇ ಪೂಜೆ ಸಲ್ಲಿಸಬೇಕು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT