ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಾಜ್ಯ ಸುತ್ತಿದ್ದು ನಾನು, ಹೆಸರು ಇನ್ಯಾರಿಗೋ...: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಕಾಗಿನೆಲೆ ಗುರುಪೀಠ ಸ್ಥಾಪನೆ ವಿಚಾರ
Published : 17 ಸೆಪ್ಟೆಂಬರ್ 2025, 20:41 IST
Last Updated : 17 ಸೆಪ್ಟೆಂಬರ್ 2025, 20:41 IST
ಫಾಲೋ ಮಾಡಿ
Comments
ಜನರ ಪರವಾಗಿ ಕೆಲಸ ಮಾಡುವ ಸಿದ್ದರಾಮಯ್ಯ ಸಾಹೇಬ್ರ ಮೇಲೆ ನಿಮ್ಮೆಲ್ಲರ ಪ್ರೀತಿ ಬೆಂಬಲ ಇರೋ ತನಕ ಅವರನ್ನು ಯಾವುದೇ ಕಾರಣಕ್ಕೂ ಅಲ್ಲಾಡಿಸಲು ಆಗಲ್ಲ
– ಬೈರತಿ ಸುರೇಶ, ಸಚಿವ
‘ಅಂತಿಮ ನಿರ್ಧಾರ ಕೇಂದ್ರದ್ದು’
ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಲು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ‘ಯಾವುದೇ ಸಮುದಾಯವನ್ನು ಎಸ್ಟಿಗೆ ಸೇರಿಸುವ ಅಂತಿಮ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇವಲ ಶಿಫಾರಸು ಮಾಡಬಹುದಾಗಿರುತ್ತದೆ. ಈ ಬಗ್ಗೆ ಯಾರೂ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT