ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ಏಕ ಬಳಕೆಯ ಪ್ಲಾಸ್ಟಿಕ್‌ಗೆ ಕಡಿವಾಣ: ಸಚಿವ ಈಶ್ವರ ಖಂಡ್ರೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ
Published : 19 ಅಕ್ಟೋಬರ್ 2025, 6:03 IST
Last Updated : 19 ಅಕ್ಟೋಬರ್ 2025, 6:03 IST
ಫಾಲೋ ಮಾಡಿ
Comments
ಕಲಬುರಗಿ ಜಿಲ್ಲೆಯಲ್ಲಿ ಸಿಮೆಂಟ್ ಯಾದಗಿರಿಯಲ್ಲಿ ಫಾರ್ಮಾ ಫ್ಯಾಕ್ಟರಿಗಳಿದ್ದು ಇವು ಬಿಡುತ್ತಿರುವ ನೀರಿನಿಂದ ಆಗುತ್ತಿರುವ ಜಲ ವಾಯು ಮಾಲಿನ್ಯದ ಬಗ್ಗೆ ಮಂಡಳಿ ನಿಗಾ ಇಟ್ಟಿವೆ. ಮತ್ತೊಮ್ಮೆ ಅಧಿಕಾರಿಗಳೊಂದಿಗೆ ಕಲಬುರಗಿಗೆ ಬಂದು ಪರಿಶೀಲಿಸುವೆ.
– ಪಿ.ಎಂ.ನರೇಂದ್ರಸ್ವಾಮಿ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಬೆಳೆಸಲು ಇಲಾಖೆ ಹಾಗೂ ಕೆಕೆಆರ್‌ಡಿಬಿ ₹ 100 ಕೋಟಿಯ ಯೋಜನೆ ರೂಪಿಸಿವೆ. ಕಲಬುರಗಿ ಜಿಲ್ಲೆಯಲ್ಲಿ ₹ 25 ಕೋಟಿ ಖರ್ಚು ಮಾಡಲಾಗುತ್ತಿದೆ. ಚಿಂಚೋಳಿಯಲ್ಲಿ ಮತ್ತೊಂದು ವನ್ಯಜೀವಿ ಧಾಮ ಆರಂಭಿಸಲಾಗುವುದು.
– ಈಶ್ವರ ಬಿ. ಖಂಡ್ರೆ, ಅರಣ್ಯ ಸಚಿವ
ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ
ಪರಿಸರ ಉಳಿವಿಗಾಗಿ ಹಾಗೂ ಮಾಲಿನ್ಯ ನಿಯಂತ್ರಣಕ್ಕಾಗಿ ಕೆಲಸ ಮಾಡುತ್ತಿರುವ ನಾಗನಾಥ ಬಿ. ಮನೋಹರ ಎಸ್. ಡಾ.ಶ್ರೀನಿವಾಸ ಕುಷ್ಠಗಿ ಹಾಗೂ ಮಲ್ಲಿಕಾರ್ಜುನ ನಿಂಗಪ್ಪ ಅವರನ್ನು ಸಚಿವರು ಮತ್ತು ಗಣ್ಯರು ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಿ ಗೌರವಿಸಿದರು. ಇದಲ್ಲದೆ ವಿವಿಧ ಸ್ಪರ್ಧೇಯಲ್ಲಿ ವಿಜೇತ ಮಕ್ಕಳನ್ನು ಸಹ ಅಭಿನಂದಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT