ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ
ಪರಿಸರ ಉಳಿವಿಗಾಗಿ ಹಾಗೂ ಮಾಲಿನ್ಯ ನಿಯಂತ್ರಣಕ್ಕಾಗಿ ಕೆಲಸ ಮಾಡುತ್ತಿರುವ ನಾಗನಾಥ ಬಿ. ಮನೋಹರ ಎಸ್. ಡಾ.ಶ್ರೀನಿವಾಸ ಕುಷ್ಠಗಿ ಹಾಗೂ ಮಲ್ಲಿಕಾರ್ಜುನ ನಿಂಗಪ್ಪ ಅವರನ್ನು ಸಚಿವರು ಮತ್ತು ಗಣ್ಯರು ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಿ ಗೌರವಿಸಿದರು. ಇದಲ್ಲದೆ ವಿವಿಧ ಸ್ಪರ್ಧೇಯಲ್ಲಿ ವಿಜೇತ ಮಕ್ಕಳನ್ನು ಸಹ ಅಭಿನಂದಿಸಲಾಯಿತು.