ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್‌ ಕೇಂದ್ರದಲ್ಲಿದ್ದ ವ್ಯಕ್ತಿಗೆ ಹಾವು ಕಡಿತ

Last Updated 10 ಜೂನ್ 2020, 13:47 IST
ಅಕ್ಷರ ಗಾತ್ರ

ಆಳಂದ: ತಾಲ್ಲೂಕಿನ ಹಿತ್ತಲ ಶಿರೂರು ಗ್ರಾಮದ ಕ್ವಾರಂಟೈನ್‌ ಕೇಂದ್ರದಲ್ಲಿದ್ದಲಕ್ಷ್ಮಿಕಾಂತ ಬಾಬು ಎಂಬುವವರಿಗೆ ಮಂಗಳವಾರ ಹಾವು ಕಚ್ಚಿದ್ದು, ತಕ್ಷಣ ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಿತ್ತಲ ಶಿರೂರು ಗ್ರಾಮದ ಪಂಚಾಯಿತಿ ವ್ಯಾಪ್ತಿಯ ಕುಡಕಿ ಗ್ರಾಮದ ನಿವಾಸಿಯಾಗಿರುವ ಲಕ್ಷ್ಮಿಕಾಂತ ಮುಂಬೈನಿಂದ ವಾಪಸಾಗಿ 12 ದಿನಗಳಿಂದ ಕ್ವಾರಂಟೈನ್‌ ಕೇಂದ್ರದಲ್ಲಿದ್ದರು. ಚಿಕಿತ್ಸೆ ನಂತರ ಮನೆಗೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT