ಕೇಂದ್ರೀಯ ವಿಶ್ವವಿದ್ಯಾಲಯ ಶುದ್ಧೀಕರಣ ಹೋರಾಟ ಸಮಿತಿ ಸಂಚಾಲಕ ಆರ್.ಕೆ.ಹುಡಗಿ ಮಾತನಾಡಿ, ‘ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರತಿಭಾವಂತರು ಇದ್ದರೂ ಅವರನ್ನು ಪರಿಗಣಿಸಿಲ್ಲ. ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.