<p><strong>ಕಲಬುರಗಿ</strong>: ನಗರದ ಬಸವೇಶ್ವರ ಬೋಧನಾ ಮತ್ತು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಧಿಕ ರಕ್ತದೊತ್ತಡ ದಿನದ ಅಂಗವಾಗಿ ವಿಶೇಷ ಜಾಗೃತಿ ಮತ್ತು ಉಚಿತ ರಕ್ತದೊತ್ತಡ ತಪಾಸಣೆ ಶಿಬಿರ ನಡೆಯಿತು.</p>.<p>ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಸುರೇಶ ಹರಸೂರ ಮಾತನಾಡಿ, ‘ಅಧಿಕ ರಕ್ತದೊತ್ತಡದಿಂದ ತೊಂದರೆಗಳು ಎದುರಾಗುತ್ತವೆ. ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪರೀಕ್ಷೆಗೊಳಪಡುವ ಮೂಲಕ ಅದನ್ನು ಬೇಗ ಪತ್ತೆಹಚ್ಚಿ ಸಂಭಾವ್ಯ ಅಪಾಯ ತಪ್ಪಿಸಬಹುದು’ ಎಂದರು.</p>.<p>ಸಹ ಪ್ರಾಧ್ಯಾಪಕ ಡಾ.ಸಿ.ಬಿ.ನಂದ್ಯಾಳ ಭಾಗವಹಿಸಿದ್ದರು. ಹಲವರು ರಕ್ತದೊತ್ತಡ ತಪಾಸಣೆ ಮಾಡಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ಬಸವೇಶ್ವರ ಬೋಧನಾ ಮತ್ತು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಧಿಕ ರಕ್ತದೊತ್ತಡ ದಿನದ ಅಂಗವಾಗಿ ವಿಶೇಷ ಜಾಗೃತಿ ಮತ್ತು ಉಚಿತ ರಕ್ತದೊತ್ತಡ ತಪಾಸಣೆ ಶಿಬಿರ ನಡೆಯಿತು.</p>.<p>ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಸುರೇಶ ಹರಸೂರ ಮಾತನಾಡಿ, ‘ಅಧಿಕ ರಕ್ತದೊತ್ತಡದಿಂದ ತೊಂದರೆಗಳು ಎದುರಾಗುತ್ತವೆ. ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪರೀಕ್ಷೆಗೊಳಪಡುವ ಮೂಲಕ ಅದನ್ನು ಬೇಗ ಪತ್ತೆಹಚ್ಚಿ ಸಂಭಾವ್ಯ ಅಪಾಯ ತಪ್ಪಿಸಬಹುದು’ ಎಂದರು.</p>.<p>ಸಹ ಪ್ರಾಧ್ಯಾಪಕ ಡಾ.ಸಿ.ಬಿ.ನಂದ್ಯಾಳ ಭಾಗವಹಿಸಿದ್ದರು. ಹಲವರು ರಕ್ತದೊತ್ತಡ ತಪಾಸಣೆ ಮಾಡಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>