‘ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಮಂಡಳಿಯೊಂದಿಗೆ ಕೈಜೋಡಿಸಬೇಕು. ಕೋವಿಡ್ ಲಾಕ್ಡೌನ್ ಕಾರಣ ಅಭಿವದ್ಧಿ ಕಾರ್ಯದ ವೇಗ ಕುಸಿದಿತ್ತು. ಇದೀಗ ಲಾಕ್ಡೌನ್ ಸಡಿಲಿಕೆ ನೀಡಲಾಗಿದ್ದು, ಪ್ರಗತಿ ಹಂತದಲ್ಲಿರುವ ಮಂಡಳಿಯ ಕಾಮಗಾರಿಗಳ ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು’ ಎಂದು ಅಧಿಕಾರಿಗಳಿಗೆ
ಸೂಚಿಸಿದರು.