ಶನಿವಾರ, 19 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಸುದ್ದಿ
ADVERTISEMENT
ತಾಂತ್ರಿಕ ದೋಷ: ಹೈದರಾಬಾದ್ಗೆ ಮರಳಿದ ವಿಮಾನ
Air India Emergency Landing: ಫುಕೆಟ್ಗೆ ಹೊರಟ ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದ ಹೈದರಾಬಾದ್ಗೆ ಮರಳಿತು. ಬೋಯಿಂಗ್ 737 ಮ್ಯಾಕ್ಸ್ 8 ವಿಮಾನದಲ್ಲಿ 98 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ.
Last Updated 19 ಜುಲೈ 2025, 14:41 IST
ನೇಹಾ ಅಲ್ಲ ಅಬ್ದುಲ್: ಮಂಗಳಮುಖಿ ವೇಷದಲ್ಲಿದ್ದ ಬಾಂಗ್ಲಾ ಪ್ರಜೆಯ ಬಂಧನ
Bangladeshi Illegal Immigrant:ಅಕ್ರಮ ವಲಸೆ ವಿರುದ್ಧದ ಕಾರ್ಯಾಚರಣೆ ವೇಳೆ ಭೋಪಾಲ್ ಪೊಲೀಸರು ಕಳೆದ ಎಂಟು ವರ್ಷಗಳಿಂದ ‘ನೇಹಾ’ ಎಂಬ ಸುಳ್ಳು ಗುರುತಿನಡಿ ನಗರದಲ್ಲಿ ವಾಸಿಸುತ್ತಿದ್ದ ಬಾಂಗ್ಲಾ ಪ್ರಜೆ ಅಬ್ದುಲ್ ಕಲಾಂ ಎಂಬವರನ್ನು ಬಂಧಿಸಿದ್ದಾರೆ.
Last Updated 19 ಜುಲೈ 2025, 14:38 IST
Onam 2025: ಕೇರಳ ಸರ್ಕಾರದಿಂದ ಒಂದು ವಾರದ ಓಣಂ ಉತ್ಸವ
Kerala Onam Celebration: ಸೆಪ್ಟೆಂಬರ್ 3ರಿಂದ ತಿರುವನಂತಪುರದಲ್ಲಿ ಭವ್ಯ ಮೆರವಣಿಗೆಗಳೊಂದಿಗೆ ವಾರಪೂರ್ತಿ ಓಣಂ ಆಚರಿಸಲಾಗುವುದು. ಹಸಿರು ಶಿಷ್ಟಾಚಾರ ಪಾಲನೆಯೊಂದಿಗೆ ಕಾರ್ಯಕ್ರಮಗಳು ಜರಗಲಿವೆ.
Last Updated 19 ಜುಲೈ 2025, 14:37 IST
ರಾಜಸ್ತಾನ: ಪೋಷಕರು ‘ಧೂಮಪಾನಿ’ ಎಂದು ಶಂಕಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ
Parental Suspicion Suicide: ಧೂಮಪಾನಿ ಎಂದು ಪೋಷಕರು ಶಂಕಿಸಿದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಕೋಟಾದಲ್ಲಿ ಜರುಗಿದೆ.
Last Updated 19 ಜುಲೈ 2025, 14:35 IST
ಭಾರತ–ಪಾಕ್ ಸಂಘರ್ಷ | ಟ್ರಂಪ್ ಹೇಳಿಕೆಗೆ ಮೋದಿ ಸ್ಪಷ್ಟನೆ ನೀಡಲಿ: ಕಾಂಗ್ರೆಸ್
India Pakistan Conflict: ‘ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷವನ್ನು ನಾನು ಮಧ್ಯಸ್ಥಿಕೆ ವಹಿಸಿ ನಿಲ್ಲಿಸಿದೆ’ ಎಂಬುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ.
Last Updated 19 ಜುಲೈ 2025, 14:28 IST
ಪ್ರಾಧ್ಯಾಪಕರೇ ಸಾವಿಗೆ ಕಾರಣ: ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
Campus Suicide India: ನೊಯ್ಡಾದ ಶಾರದಾ ಯುನಿವರ್ಸಿಟಿಯಲ್ಲಿ ಬಿಡಿಎಸ್ ವಿದ್ಯಾರ್ಥಿನಿ ಜ್ಯೋತಿ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದು, ಮಾನಸಿಕ ಕಿರುಕುಳ ನೀಡಿದ ಪ್ರಾಧ್ಯಪಕರ ವಿರುದ್ಧ ಆರೋಪವಿದೆ.
Last Updated 19 ಜುಲೈ 2025, 14:18 IST
ಮಹಾರಾಷ್ಟ್ರ | ಪನ್ವೇಲ್ ರೈಲ್ವೆ ನಿಲ್ದಾಣದಲ್ಲಿ ₹36 ಕೋಟಿ ಮೌಲ್ಯದ ಡ್ರಗ್ಸ್ ವಶ
Cocaine Seized in Maharashtra: ಪನ್ವೇಲ್ ರೈಲ್ವೆ ನಿಲ್ದಾಣದಲ್ಲಿ ನೈಜೀರಿಯಾ ಮಹಿಳೆಯಿಂದ 2.002 ಕೆ.ಜಿ ಕೊಕೇನ್ ವಶಪಡಿಸಿ ₹36 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಜುಲೈ 2025, 14:14 IST
ADVERTISEMENT
ವೇದಾಂತ ಕುರಿತ ವೈಸ್ರಾಯ್ ವರದಿಗೆ ವಿಶ್ವಾಸಾರ್ಹತೆ ಇಲ್ಲ: ಡಿ.ವೈ. ಚಂದ್ರಚೂಡ್
ವೇದಾಂತ ಸಮೂಹದ ಬಗ್ಗೆ ಅಮೆರಿಕದ ಶಾರ್ಟ್ ಸೆಲ್ಲರ್ ‘ವೈಸ್ರಾಯ್ ರಿಸರ್ಚ್’ ಸಂಸ್ಥೆ ಸಿದ್ಧಪಡಿಸಿರುವ ವರದಿಯು ವಿಶ್ವಾಸಾರ್ಹತೆಯನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ.
Last Updated 19 ಜುಲೈ 2025, 13:57 IST
ಶಿಕ್ಷಕರಿಂದ ಲೈಂಗಿಕ ದೌರ್ಜನ್ಯ: ವಿದ್ಯಾರ್ಥಿನಿ ಆತ್ಮಹತ್ಯೆ
Greater Noida Abuse Allegation: ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಶಿಕ್ಷಕರು ಲೈಂಗಿಕ ಕಿರುಕುಳ ನೀಡಿದ್ದಾಗಿ ಮರಣಪತ್ರದಲ್ಲಿ ಆರೋಪಿಸಿದ್ದಾರೆ. ತನಿಖೆಗೆ ಸಮಿತಿ ರಚಿಸಲಾಗಿದೆ.
Last Updated 19 ಜುಲೈ 2025, 13:51 IST
‘ವಾಲ್ ಸ್ಟ್ರೀಟ್ ಜರ್ನಲ್’ ವಿರುದ್ಧ ಡೊನಾಲ್ಡ್ ಟ್ರಂಪ್ ದಾವೆ
Donald Trump Defamation Case: ಜೆಫ್ರಿ ಎಪ್ಸ್ಟೀನ್ ಸಂಬಂಧಿಸಿದ ಭಿನ್ನಮತದ ವರದಿ ಪ್ರಕಟಿಸಿದ್ದಕ್ಕಾಗಿ ‘ದಿ ವಾಲ್ ಸ್ಟ್ರೀಟ್ ಜರ್ನಲ್’ ವಿರುದ್ಧ ಟ್ರಂಪ್ ಅವರು ₹86 ಸಾವಿರ ಕೋಟಿ ಮಾನನಷ್ಟ ದಾವೆ ಹೂಡಿದ್ದಾರೆ.
Last Updated 19 ಜುಲೈ 2025, 13:48 IST
ADVERTISEMENT
<
1
2
...
1000
>
ADVERTISEMENT
ADVERTISEMENT