ಶನಿವಾರ, 19 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಜ್ಯ
ADVERTISEMENT
ಅರ್ಚಕರ ವೇತನ ತಾರತಮ್ಯ ನಿವಾರಣೆಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ ಭರವಸೆ
‘ಮುಜರಾಯಿ ದೇವಸ್ಥಾನಗಳ ಅರ್ಚಕರ ವೇತನ ತಾರತಮ್ಯ ನಿವಾರಿಸಲು ಕ್ರಮವಹಿಸಲಾಗಿದೆ. ಎ ಮತ್ತು ಬಿ ದರ್ಜೆ ದೇವಾಲಯಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು’ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.
Last Updated 19 ಜುಲೈ 2025, 15:28 IST
NEET Option Entry: ಜುಲೈ 22 ಕೊನೆ ದಿನ
NEET UG Counselling Karnataka: ವೈದ್ಯಕೀಯ ಕೋರ್ಸ್ಗಳಿಗೆ ಆಯ್ಕೆ ದಾಖಲೆ ಪ್ರಕ್ರಿಯೆ ಜುಲೈ 22 ಸಂಜೆ 6ಕ್ಕೆ ಮುಕ್ತಾಯವಾಗಲಿದೆ ಎಂದು ಕೆಇಎ ನೀಡಿದ್ದು, ಅಭ್ಯರ್ಥಿಗಳು ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳಬೇಕೆಂದು ಸೂಚಿಸಿದೆ.
Last Updated 19 ಜುಲೈ 2025, 15:25 IST
ಮಲ್ಟಿಮೋಡ್ ಟ್ರಾನ್ಸ್ಪೋರ್ಟ್ ಯೋಜನೆ | ಮೆಟ್ರೊಗೆ 55 ಎಕರೆ ನೀಡಿ: ಶೋಭಾ
Shobha Karandlaje Demands Land for Metro:hebbalನಲ್ಲಿ ಟ್ರಾನ್ಸ್ಪೋರ್ಟ್ ಹಬ್ಗೆ 55 ಎಕರೆ ಭೂಮಿ ನೀಡಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಕ್ರಮ ವಲಸಿಗರ ವಿರುದ್ಧವೂ ಕ್ರಮಕ್ಕೆ ಆಗ್ರಹಿಸಿದ್ದಾರೆ.
Last Updated 19 ಜುಲೈ 2025, 15:21 IST
ಬಿಜೆಪಿಗೆ ಜಾತಿ ವಿನಾಶ ಬೇಡವಾಗಿದೆ: ಕಿಮ್ಮನೆ ರತ್ನಾಕರ
Kimmanne Ratnakar on BJP: ಜಾತ್ಯತೀತ ಪದವನ್ನೇ ಸಂವಿಧಾನದಿಂದ ತೆಗೆದುಹಾಕಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ದೂರಿದ್ದಾರೆ. ಬಿಜೆಪಿ ಮೇಲೆ ಗಂಭೀರ ಆರೋಪವಿದೆ.
Last Updated 19 ಜುಲೈ 2025, 15:17 IST
ಧರ್ಮಸ್ಥಳ | ಅಗತ್ಯ ಇದ್ದರೆ ಉನ್ನತ ತನಿಖೆ: ಜಿ.ಪರಮೇಶ್ವರ
Unnatural Deaths Inquiry: ಧರ್ಮಸ್ಥಳದ ಸುತ್ತಮುತ್ತ ಅಸಹಜ ಸಾವುಗಳ ಕುರಿತಂತೆ ಈಗಾಗಲೇ ಪ್ರಾಥಮಿಕ ತನಿಖೆ ಆರಂಭವಾಗಿದೆ. ಅಗತ್ಯವಿದ್ದರೆ ಉನ್ನತ ತನಿಖೆ ನಡೆಸಲು ಸಾಧ್ಯವಿದೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ.
Last Updated 19 ಜುಲೈ 2025, 14:42 IST
ನೋಟುಗಳಲ್ಲಿ ಅಂಬೇಡ್ಕರ್ ಚಿತ್ರವೂ ಇರಲಿ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ
Ambedkar Image Request: ಪ್ರಧಾನಿ ಮೋದಿಗೆ ಪತ್ರ ಬರೆದ ವಿಚಾರ ವೇದಿಕೆ, ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ನ್ಯಾಯದ ಸಂಕೇತವಾಗಿ ಕರೆನ್ಸಿ ನೋಟುಗಳಲ್ಲಿ ಅಂಬೇಡ್ಕರ್ ಚಿತ್ರ ಬಳಸಬೇಕು ಎಂದು ಕೋರಿದೆ.
Last Updated 19 ಜುಲೈ 2025, 14:40 IST
ಜುಲೈ 21ರಂದು ರೈತ ಹುತ್ಮಾತರ ದಿನಾಚರಣೆ: ಕೋಡಿಹಳ್ಳಿ ಚಂದ್ರಶೇಖರ್
‘ರೈತ ಹುತಾತ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜುಲೈ 21ರಂದು ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ’ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
Last Updated 19 ಜುಲೈ 2025, 14:32 IST
ADVERTISEMENT
ಎಂಆರ್ಪಿಎಲ್ಗೆ ₹ 272 ಕೋಟಿ ನಷ್ಟ
MRPL Quarterly Results: ಮಂಗಳೂರು ರಿಫೈನರಿ ಎಂಆರ್ಪಿಎಲ್ 2025–26ರ ಮೊದಲ ತ್ರೈಮಾಸಿಕದಲ್ಲಿ ₹272 ಕೋಟಿ ನಷ್ಟ ಅನುಭವಿಸಿದೆ. ಆದಾಯ ಮತ್ತು ತೈಲ ಸಂಸ್ಕರಣೆ ಉಳಿತಾಯದಲ್ಲಿ ಇಳಿಕೆಯಾಗಿದೆ.
Last Updated 19 ಜುಲೈ 2025, 13:53 IST
ಮತದಾರ ಪಟ್ಟಿ ಪರಿಷ್ಕರಣೆ ಬಿಜೆಪಿ ಕುತಂತ್ರ: ಸಚಿವ ಮಹದೇವಪ್ಪ
BJP Election Strategy Allegation: ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ಎಂಬುದು ಚುನಾವಣೆಗೆ ಹಿತಕರವಾಗುವ ತಂತ್ರವಷ್ಟೆ ಎಂದು ಮಹದೇವಪ್ಪ ಬಿಜೆಪಿ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ.
Last Updated 19 ಜುಲೈ 2025, 13:52 IST
ಯಾವ ಸಾಧನೆ ಮಾಡಿದ್ದೀರಿ ಎಂದು ಈ 'ಸಾಧನಾ ಸಮಾವೇಶ': ಸಿಎಂಗೆ ಆರ್. ಅಶೋಕ ಪ್ರಶ್ನೆ
Sadhana Samavesha: ಸಿದ್ದರಾಮಯ್ಯನವರೇ, ಯಾವ ಸಾಧನೆ ಮಾಡಿದ್ದೀರಿ ಎಂದು ಈ ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನಿಸಿದ್ದಾರೆ.
Last Updated 19 ಜುಲೈ 2025, 13:11 IST
ADVERTISEMENT
<
1
2
...
1000
>
ADVERTISEMENT
ADVERTISEMENT