ಬಳಗದ ಮುಖಂಡರಾದ ಶರಣರಾಜ್ ಛಪ್ಪರಬಂದಿ, ಕಲ್ಯಾಣಕುಮಾರ ಶೀಲವಂತ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭವನಿಸಿಂಗ್ ಠಾಕೂರ, ಡಾ.ಬಾಬುರಾವ್ ಚವ್ಹಾಣ, ಪ್ರಮುಖರಾದ ಸಂದೇಶ ಕಮಕನೂರ, ರವೀಂದ್ರಕುಮಾರ ಭಂಟನಳ್ಳಿ, ಪ್ರಭುಲಿಂಗ ಮೂಲಗೆ, ಸುರೇಶ ಬಡಿಗೇರ, ಮಂಜುನಾಥ ಕಂಬಳಿಮಠ, ಜಗದೀಶ ಮರಪಳ್ಳಿ, ಅಶ್ವಿನಿ ಹಡಪದ, ಪೂರ್ಣಿಮಾ ಜಾನೆ, ವಿಶಾಲಾಕ್ಷಿ ದೇಸಾಯಿ, ಶಿವರಾಜ್ ಅಂಡಗಿ, ಎಸ್.ಎಂ.ಪಟ್ಟಣಕರ್, ಎಂ.ಎಸ್.ಪಾಟೀಲ ನರಿಬೋಳ, ಪ್ರೊ.ಯಶ್ವಂತರಾಯ ಅಷ್ಟಗಿ, ಮಾಲಾ ಕಣ್ಣಿ, ಮಾಲಾ ದಣ್ಣೂರ ಸೇರಿದಂತೆ ಅನೇಕರು ಭಾಗವಹಿಸಿದ್ದರು.