ತಾ.ಪಂ ಮಾಜಿ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್, ಮುಖಂಡ ಮುಕ್ತಾರ ಪಟೇಲ್, ತಹಶೀಲ್ದಾರ್ ಉಮಾಕಾಂತ ಹಳ್ಳೆ, ತಾಲ್ಲೂಕು ಪಂಚಾಯಿತಿ ಅಧಿಕಾರಿ ನೀಲಗಂಗಾ, ಶಹಾಬಾದ್ ತಹಶೀಲ್ದಾರ್ ಸುರೇಶ ವರ್ಮಾ, ಇಒ ಲಕ್ಷ್ಮಣ್ ಶೃಂಗೇರಿ, ಕಾಳಗಿ ತಹಶೀಲ್ದಾರ್ ನಾಗನಾಥ, ಕೃಷಿ ಅಧಿಕಾರಿ ಸಂಜೀವಕುಮಾರ ಮಾನವಕರ್, ಲೋಕೋಪಯೋಗಿ ಇಲಾಖೆ ಎಇಇ ಅಣ್ಣಪ್ಪ ಕುದುರಿ, ಪುರಸಭೆ ಉಪಾಧ್ಯಕ್ಷೆ ಶೃತಿ ಪೂಜಾರಿ, ಸದಸ್ಯರಾದ ರಸೂಲ್ ಮುಸ್ತಫಾ, ವಿನೋದ ಗುತ್ತೆದಾರ್, ಮಲ್ಲಿಕಾಜುನ ಕಾಳಗಿ, ಗೋವಿಂದ ನಾಯಕ, ಶಿವರಾಜ ಪಾಳೇದ್, ಸಂತೋಷ ಚೌಧರಿ,ಶರಣಪ್ಪ ಕೋರವಾರ, ಮುಖಂಡರಾದ ಶಿವಕಾಂತ ಬೆಣ್ಣೂರಕರ್, ಅಣ್ಣರಾವ ಸಣ್ಣೂರಕರ್, ಬಸವರಾಜ ಪೂಜಾರಿ, ನಾಗುಗೌಡ ಅಲ್ಲುರ್ ಇದ್ದರು.