‘ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ, ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರಗಳು ವಾಪಸ್ ಪಡೆಯಬೇಕು. ಈ ಕಾಯ್ದೆಗಳನ್ನು ಹಿಂಪಡೆಯದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ರೂಪಿಸಬೇಕಾಗುತ್ತಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.