<p><strong>ಆಳಂದ: </strong>ಆಳಂದ ಉತ್ತರ ವಲಯ ಶೈಕ್ಷಣಿಕ ಕ್ಲಸ್ಟರ್ವತಿಯಿಂದ ಪಟ್ಟಣದ ಸುಲ್ತಾನಪುರಗಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬುಧವಾರ ಇಲ್ಲಿ ಮಕ್ಕಳ ವಿಜ್ಞಾನ ಹಬ್ಬ ನಡೆಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೀರಡಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಸಂತಸದಾಯಕ ಕಲಿಕೆ ವಾತಾವರಣ ಅವಶ್ಯ’ ಎಂದರು.</p>.<p>ಸಮನ್ವಯಾಧಿಕಾರಿ ರಾಜಶೇಖರ ಗೋಶಾಳ, ಭಾರತ ಜ್ಞಾನ ವಿಜ್ಞಾನ ಸಮಿತಿ ಸದಸ್ಯ ಪ್ರಭಾಕರ ಸಲಗರೆ, ಶಿಕ್ಷಕ ಶ್ರೀಶೈಲ ಮಾಡ್ಯಾಳೆ ಮಾತನಾಡಿದರು.</p>.<p>ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮರೆಪ್ಪ ಬಡಿಗೇರ, ಸಿಆರ್ಸಿ ಪ್ರಕಾಶ ಸೂರವಸೆ, ಮುಖ್ಯ ಶಿಕ್ಷಕ ವಿಶ್ವನಾಥ ಘೋಡಕೆ, ಮಲ್ಲಿಕಾರ್ಜುನ ಮುನ್ನೋಳ್ಳಿ, ಚಂದ್ರಕಾಂತ ಫುಲಾರೆ, ಗುಂಡಪ್ಪ ಕಾಟೇಕರ, ಕಲ್ಯಾಣರಾವ ತಡಕಲೆ, ವಿಜಯಕುಮಾರ ಜಿಡಗೆ, ರಾಣಪ್ಪ ಸಂಗನ್,ಕಿರಣ ಗುತ್ತೇದಾರ ಇದ್ದರು.</p>.<p>ಶಾಲಾ ಮಕ್ಕಳು ಗುರುಭವನದಿಂದ ಸುಲ್ತಾನಪುರಗಲ್ಲಿ ಶಾಲೆವರೆಗೆ ವಿಜ್ಞಾನದ ಭಿತ್ತಿಪತ್ರ, ಫಲಕಗಳನ್ನು ಹಿಡಿದು ಮೆರವಣಿಗೆ ನಡೆಸಿ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ: </strong>ಆಳಂದ ಉತ್ತರ ವಲಯ ಶೈಕ್ಷಣಿಕ ಕ್ಲಸ್ಟರ್ವತಿಯಿಂದ ಪಟ್ಟಣದ ಸುಲ್ತಾನಪುರಗಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬುಧವಾರ ಇಲ್ಲಿ ಮಕ್ಕಳ ವಿಜ್ಞಾನ ಹಬ್ಬ ನಡೆಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೀರಡಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಸಂತಸದಾಯಕ ಕಲಿಕೆ ವಾತಾವರಣ ಅವಶ್ಯ’ ಎಂದರು.</p>.<p>ಸಮನ್ವಯಾಧಿಕಾರಿ ರಾಜಶೇಖರ ಗೋಶಾಳ, ಭಾರತ ಜ್ಞಾನ ವಿಜ್ಞಾನ ಸಮಿತಿ ಸದಸ್ಯ ಪ್ರಭಾಕರ ಸಲಗರೆ, ಶಿಕ್ಷಕ ಶ್ರೀಶೈಲ ಮಾಡ್ಯಾಳೆ ಮಾತನಾಡಿದರು.</p>.<p>ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮರೆಪ್ಪ ಬಡಿಗೇರ, ಸಿಆರ್ಸಿ ಪ್ರಕಾಶ ಸೂರವಸೆ, ಮುಖ್ಯ ಶಿಕ್ಷಕ ವಿಶ್ವನಾಥ ಘೋಡಕೆ, ಮಲ್ಲಿಕಾರ್ಜುನ ಮುನ್ನೋಳ್ಳಿ, ಚಂದ್ರಕಾಂತ ಫುಲಾರೆ, ಗುಂಡಪ್ಪ ಕಾಟೇಕರ, ಕಲ್ಯಾಣರಾವ ತಡಕಲೆ, ವಿಜಯಕುಮಾರ ಜಿಡಗೆ, ರಾಣಪ್ಪ ಸಂಗನ್,ಕಿರಣ ಗುತ್ತೇದಾರ ಇದ್ದರು.</p>.<p>ಶಾಲಾ ಮಕ್ಕಳು ಗುರುಭವನದಿಂದ ಸುಲ್ತಾನಪುರಗಲ್ಲಿ ಶಾಲೆವರೆಗೆ ವಿಜ್ಞಾನದ ಭಿತ್ತಿಪತ್ರ, ಫಲಕಗಳನ್ನು ಹಿಡಿದು ಮೆರವಣಿಗೆ ನಡೆಸಿ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>