ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಾರ್ಯಾಲಯದವರೆಗೆ ಪ್ರತಿಭಟನೆ ನಡೆಸಲಾಯಿತು. ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಈರಣ್ಣ ಇಸಬಾ, ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿಮನಿ, ಸಂಘಟನಾಕಾರರಾದ ಗೋದಾವರಿ, ಶಿಲ್ಪಾ ಬಿ.ಕೆ., ಹರೀಶ, ಪ್ರೀತಿ, ರೇವಣಸಿದ್ಧ, ಕರ್ಣ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.