ಕಲಬುರ್ಗಿ: ಚಿಂಚೋಳಿ ತಾಲ್ಲೂಕಿನ ಪೋತಂಗಲ್ ಗ್ರಾಮದಲ್ಲಿ ಜಗಳವನ್ನು ಬಿಡಿಸಲು ಹೋಗಿದ್ದ ವಕೀಲ ನಾರಾಯಣರೆಡ್ಡಿ ಪಾಟೀಲ (60) ಅವರನ್ನು ಕಲ್ಲು ಕಟ್ಟಿಗೆಯಿಂದ ಗುಂಪೊಂದು ಹೊಡೆದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಸುಲೇಪೇಟ ಪೊಲೀಸ್ ಠಾಣೆ ಪಿಎಸ್ಐ ತಿಮ್ಮಯ್ಯ ಅವರನ್ನು ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ಅಮಾನತು ಮಾಡಿದ್ದಾರೆ.