ಕಲಬುರ್ಗಿ: ‘ಸಂಯುಕ್ತ ಕಿಸಾನ್ ಮೋರ್ಚಾದಿಂದ ಸೆ. 27ರಂದು ಕರೆ ನೀಡಿದ ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಬೆಂಬಲ ನೀಡಲಿದೆ. ಅಂದು ನಡೆಯುವ ಪ್ರತಿಭಟನೆಯಲ್ಲೂ ಎಐಟಿಯುಸಿ, ಸಿಐಟಿಸಿ, ಎಐಯುಟಿಯುಸಿ, ಐಎನ್ಟಿಯುಸಿ, ಎನ್ಸಿಲ್ ಸಂಘಟನೆಗಳ ಕಾರ್ಯಕರ್ತರೂ ಪಾಲ್ಗೊಳ್ಳಲಿದ್ದಾರೆ’ ಎಂದು ಎನ್ಸಿಎಲ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಕಟ್ಟಿಸಂಗಾವಿ ಹೇಳಿದರು.