ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡ ವಿಜಯಕುಮಾರ ಜಿ.ಅರ್., ಜಿ.ಪಂ ಪ್ರತಿ ಪಕ್ಷದ ನಾಯಕ ಶಿವಾನಂದ ಪಾಟೀಲ, ಸದಸ್ಯ ಶಿವರುದ್ರಭೇಣಿ, ತಾ.ಪಂ ಅಧ್ಯಕ್ಷ ಜಗನ್ನಾಥರೆಡ್ಡಿ ರಾಮತೀರ್ಥ, ಶಹಾಬಾದ್ ಬಿಸಿಸಿ ಅಧ್ಯಕ್ಷ ಡಾ.ಎಂ.ಎ.ರಶೀದ, ವಾಡಿ ಬಿಸಿಸಿ ಅಧ್ಯಕ್ಷ ಮಹಿಮೂದ ಸಾಹೇಬ, ಚಿತ್ತಾಪುರ ಬಿಸಿಸಿ ಅಧ್ಯಕ್ಷ ಭೀಮಣ್ಣ ಸಾಲಿ, ಜಿ.ಪಂ ಮಾಜಿ ಅಧ್ಯಕ್ಷ ರೇವಣಸಿದ್ದಪ್ಪ ಬಾಗೋಡಿ, ನಾಗರೆಡ್ಡಿ ಕರದಾಳ, ಅಣವೀರ ಇಂಗಿನಶೆಟ್ಟಿ, ಗಿರೀಶ ಕಂಬಾನೂರ, ಮಹಾಂತೇಶ ಪೂಜಾರಿ, ಶರಣಬಸಪ್ಪ ಧನ್ನಾ, ತಾ.ಪಂ ಮಾಜಿ ಸದಸ್ಯ ನಿಂಗಣ್ಣ ಹುಳಗೋಳ, ಗ್ರಾ.ಪಂ ಅಧ್ಯಕ್ಷ ವಿಜಯಾನಂದ ಮಾಣಿಕ, ರುದ್ರಗೌಡ ಮಾಲಿ ಪಾಟೀಲ, ದೇವೆಂದ್ರ ಕಾರೊಳ್ಳಿ, ಆನಂದ ಕೊಡಸಾ, ಪೀರ ಪಾಶಾ, ಶಿವಲಿಂಗಪ್ಪ ಗೊಳೇದ, ಮಹಾದೇವ ಬಂದಳ್ಳಿ, ವಿರೇಶ ಗೊಳೇದ, ಮೃತ್ಯುಂಜಯ ಸ್ವಾಮಿ ಹಿರೇಮಠ, ಮಲ್ಲಣ್ಣ ಸಣಮೋ, ಮಲ್ಲಿಕಾರ್ಜುನ ಇಟಗಿ, ಮಲ್ಲಿಕಾರ್ಜುನ ಮರತೂರ ಇದ್ದರು. ಬಸವರಾಜ ಹೇರೂರ ನಿರೂಪಿಸಿದರು.