ಚಿಗರಳ್ಳಿ ಮಠದ ಮರುಳಶಂಕರ ದೇವರಪೀಠದ ಸಿದ್ಧಬಸವ ಕಬೀರ ಸ್ವಾಮೀಜಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ನಾಗಪ್ಪ ಸಜ್ಜನ್, ಎಸ್.ಕೆ.ಬಿರಾದಾರ, ಬಲವಂತರಾಯ ಬಿರಾದಾರ ಅರಳಗುಂಡಗಿ, ಮಲ್ಲಿನಾಥಗೌಡ ಯಲಗೋಡ, ಕೆ.ಜಿ.ಬಿರಾದಾರ ವಸ್ತಾರಿ, ಮಲ್ಲಣ್ಣಗೌಡ ಪಾಟೀಲ ಕುಳಗೇರಿ, ಮಹಾಂತಪ್ಪ ಹವಳಗಿ, ಚನ್ನಮಲ್ಲಯ್ಯ ಹಿರೇಮಠ, ಕಲ್ಯಾಣಕುಮಾರ ಸಂಗಾವಿ, ರೇವಣಸಿದ್ಧಯ್ಯ ಜಿ.ಪುರಾಣಿಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.