ಅಫಜಲಪೂರ ತಾಲ್ಲೂಕಿನ ಗಾಣಗಾಪುರ ಸರ್ಕಾರಿ ಪ್ರೌಢಶಾಲೆ ನಿವೃತ್ತ ಚಿತ್ರಕಲಾ ಶಿಕ್ಷಕ ತಾರಾಸಿಂಗ್ ರಾಠೋಡ, ಕರ್ನಾಟಕ ಲಲಿತಕಲಾ ಅಕಾಡೆಮಿ ನೂತನ ಸಹ ಸದಸ್ಯ ಹಣಮಂತ ಮಂತಟ್ಟ, ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಸದಸ್ಯರು, ಉದ್ಯಮಿ ಉಮೇಶ ಸಿದ್ರಾಮಪ್ಪ ಬೀರಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಚಂದ್ರಕಾಂತ ಎನ್.ನಾಯ್ಕೋಡಿ ಅಧ್ಯಕ್ಷತೆ ವಹಿಸಿದ್ದರು. ನಾರಾಯಣ ಎಂ.ಜೋಶಿ, ಪ್ರಕಾಶ ಗಡಕರ ಅವರನ್ನು ಸನ್ಮಾನಿಸಲಾಯಿತು.