‘ರೈತರ ಜಮೀನುಗಳಿಗೆ ಸಂಬಂಧಿಸಿ ಪಹಣಿ ತಿದ್ದುಪಡಿ, ಮುಟೇಶನ್, ಬ್ಯಾಂಕ್ ಸಾಲ ಮುಕ್ತಿ, ಹಕ್ಕು ಬದಲಾವಣೆ ಇತ್ಯಾದಿ ಕೆಲಸಗಳಿಗೆ ಹಣ ನೀಡಿದರೆ ಮಾತ್ರ ಯಾವುದೇ ನೀತಿ, ನಿಯಮಗಳಿಲ್ಲದೆ ಬೇಗ ಕೆಲಸ ಮಾಡಿಕೊಡುತ್ತಾರೆ. ಒಂದು ವೇಳೆ ಕಾಗದ ಪತ್ರಗಳು ಎಷ್ಟೇ ಸರಿಯಾಗಿದ್ದರೂ ಹಣ ಕೊಡದೆ ಹೋದರೆ ಕಾಲಹರಣ ಮಾಡಿ ಇಲ್ಲಸಲ್ಲದ ನೆಪ ಹೇಳಿ ಅರ್ಜಿ ತಿರಸ್ಕರಿಸುತ್ತಾರೆ’ ಎಂದು ಪ್ರತ್ಯಕ್ಷದರ್ಶಿಗಳು ಆಪಾದಿಸಿದ್ದಾರೆ.