<p><strong>ಆಳಂದ:</strong> ‘ರಾಘವ ಚೈತನ್ಯ ಶಿವಲಿಂಗದ ದರ್ಶನಕ್ಕಾಗಿ ಕೈಗೊಂಡ ರಥಯಾತ್ರೆಗೆ ಹೈಕೋರ್ಟ್ ಅನುಮತಿ ನೀಡಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡುತ್ತಿದೆ’ ಎಂದು ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ ಆರೋಪಿಸಿದರು.</p>.<p>ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಭಾನುವಾರ ಹಿಂದೂ ಜಾಗರಣಾ ವೇದಿಕೆ ಹಾಗೂ ರಾಘವ ಚೈತನ್ಯ ಶಿವಲಿಂಗದ ಜೀರ್ಣೋದ್ದಾರ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡ ರಾಘವಚೈತನ್ಯ ಶಿವಲಿಂಗ ರಥಯಾತ್ರೆ ಉದ್ದೇಶಿಸಿ ಮಾತನಾಡಿದರು.</p>.<p>‘ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಶಿವಲಿಂಗದ ಪೂಜೆ, ದರ್ಶನಕ್ಕೆ ಅನುಮತಿ ನೀಡಲಾಗಿತ್ತು, ಆದರೆ ಈಗ ಪೂಜೆ ಕೈಗೊಳ್ಳಲು ಅನುಮತಿಗೆ ವಿಳಂಬ ಮಾಡಲಾಗುತ್ತಿದೆ’ ಎಂದರು.</p>.<p>ಮಾಡಿಯಾಳದ ಮರುಳಸಿದ್ದ ಸ್ವಾಮೀಜಿ ಮಾತನಾಡಿದರು.</p>.<p>ಮಾಡಿಯಾಳದ ಸೋಮಶೇಖರ ಒಡೆಯರ, ಹಿಂದೂ ಜಾಗರಣ ವೇದಿಕೆ ಸಂಚಾಲಕ ನಾಗೇಂದ್ರ ಕಬಾಡೆ, ಆನಂದರಾವ ಪಾಟೀಲ, ಮಲ್ಲಿಕಾರ್ಜುನ ತಡಕಲ, ಶರಣಗೌಡ ಪಾಟೀಲ, ನಿಂಗಣ್ಣಾ ಕಂಬಾರ, ಪ್ರಭು ಸರಸಂಬಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ:</strong> ‘ರಾಘವ ಚೈತನ್ಯ ಶಿವಲಿಂಗದ ದರ್ಶನಕ್ಕಾಗಿ ಕೈಗೊಂಡ ರಥಯಾತ್ರೆಗೆ ಹೈಕೋರ್ಟ್ ಅನುಮತಿ ನೀಡಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡುತ್ತಿದೆ’ ಎಂದು ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ ಆರೋಪಿಸಿದರು.</p>.<p>ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಭಾನುವಾರ ಹಿಂದೂ ಜಾಗರಣಾ ವೇದಿಕೆ ಹಾಗೂ ರಾಘವ ಚೈತನ್ಯ ಶಿವಲಿಂಗದ ಜೀರ್ಣೋದ್ದಾರ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡ ರಾಘವಚೈತನ್ಯ ಶಿವಲಿಂಗ ರಥಯಾತ್ರೆ ಉದ್ದೇಶಿಸಿ ಮಾತನಾಡಿದರು.</p>.<p>‘ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಶಿವಲಿಂಗದ ಪೂಜೆ, ದರ್ಶನಕ್ಕೆ ಅನುಮತಿ ನೀಡಲಾಗಿತ್ತು, ಆದರೆ ಈಗ ಪೂಜೆ ಕೈಗೊಳ್ಳಲು ಅನುಮತಿಗೆ ವಿಳಂಬ ಮಾಡಲಾಗುತ್ತಿದೆ’ ಎಂದರು.</p>.<p>ಮಾಡಿಯಾಳದ ಮರುಳಸಿದ್ದ ಸ್ವಾಮೀಜಿ ಮಾತನಾಡಿದರು.</p>.<p>ಮಾಡಿಯಾಳದ ಸೋಮಶೇಖರ ಒಡೆಯರ, ಹಿಂದೂ ಜಾಗರಣ ವೇದಿಕೆ ಸಂಚಾಲಕ ನಾಗೇಂದ್ರ ಕಬಾಡೆ, ಆನಂದರಾವ ಪಾಟೀಲ, ಮಲ್ಲಿಕಾರ್ಜುನ ತಡಕಲ, ಶರಣಗೌಡ ಪಾಟೀಲ, ನಿಂಗಣ್ಣಾ ಕಂಬಾರ, ಪ್ರಭು ಸರಸಂಬಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>