ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಚಿತ್ತಾಪುರ | ಮೃತ ಎಂಜಿನಿಯರ್‌ಗೂ ವರ್ಗಾವಣೆ: ನಗರಾಭಿವೃದ್ಧಿ ಇಲಾಖೆ ಎಡವಟ್ಟು

ಆರು ತಿಂಗಳ ಹಿಂದೆಯೇ ಮೃತಪಟ್ಟಿದ್ದ ಸೇಡಂ ಪುರಸಭೆಯ ಎಂಜಿನಿಯರ್‌
Published : 13 ಜುಲೈ 2024, 1:05 IST
Last Updated : 13 ಜುಲೈ 2024, 1:05 IST
ಫಾಲೋ ಮಾಡಿ
Comments
ಅಶೋಕ ಪುಟಪಾಕ್ ಅವರು ಮೃತಪಟ್ಟಿರುವ ಕುರಿತು ಸೇಡಂ ಪುರಸಭೆಯವರು ಪೌರಾಡಳಿತ ನಿರ್ದೇಶನಾಲಯಕ್ಕೆ ಮಾಹಿತಿ ನೀಡಬೇಕಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ.
ಮುನಾವರ್ ದೌಲಾ ಯೋಜನಾ ನಿರ್ದೇಶಕ ಜಿಲ್ಲಾ ನಗರಾಭಿವೃದ್ಧಿ ಕೋಶ ಕಲಬುರಗಿ
ಮೃತಪಟ್ಟ ಕಿರಿಯ ಎಂಜಿನಿಯರ್ ಅವರನ್ನು ವರ್ಗಾವಣೆ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸುತ್ತೇನೆ.
ಫೌಜಿಯಾ ತರನ್ನುಮ್ ಜಿಲ್ಲಾಧಿಕಾರಿ ಕಲಬುರಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT