<p><strong>ಅಫಜಲಪುರ</strong>: ತಾಲ್ಲೂಕಿನ ಮಾಶಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ರಾಮನಗರದಲ್ಲಿ ಶಿವಾನಂದ ಕಾಶಿರಾಯ ಬೊರುಟಿ ಎಂಬುವವರಿಗೆ ಸೇರಿದ ಪಾನ್ ಶಾಪ್ನಲ್ಲಿನ ₹ 7 ಸಾವಿರ ನಗದು ಹಾಗೂ ವಸ್ತುಗಳನ್ನು ಭಾನುವಾರ ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.</p>.<p>ರಾತ್ರಿ ಎರಡು ಗಂಟೆಗೆ ಪಾನ್ ಶಾಪ್ ಶೆಟರ್ ಬೀಗ ಒಡೆದು ಅದರಲ್ಲಿರುವ ನೋಟು, ಸಿಗರೇಟ್ ಪ್ಯಾಕೆಟ್ ಮತ್ತು ಗುಟ್ಕಾ ಪ್ಯಾಕೆಟ್, ನೀರಿನ ಬಾಟಲಿಗಳು ದೋಚಿಕೊಂಡು ಹೋಗಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ</strong>: ತಾಲ್ಲೂಕಿನ ಮಾಶಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ರಾಮನಗರದಲ್ಲಿ ಶಿವಾನಂದ ಕಾಶಿರಾಯ ಬೊರುಟಿ ಎಂಬುವವರಿಗೆ ಸೇರಿದ ಪಾನ್ ಶಾಪ್ನಲ್ಲಿನ ₹ 7 ಸಾವಿರ ನಗದು ಹಾಗೂ ವಸ್ತುಗಳನ್ನು ಭಾನುವಾರ ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.</p>.<p>ರಾತ್ರಿ ಎರಡು ಗಂಟೆಗೆ ಪಾನ್ ಶಾಪ್ ಶೆಟರ್ ಬೀಗ ಒಡೆದು ಅದರಲ್ಲಿರುವ ನೋಟು, ಸಿಗರೇಟ್ ಪ್ಯಾಕೆಟ್ ಮತ್ತು ಗುಟ್ಕಾ ಪ್ಯಾಕೆಟ್, ನೀರಿನ ಬಾಟಲಿಗಳು ದೋಚಿಕೊಂಡು ಹೋಗಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>