ಕಳ್ಳತನಕ್ಕೆ ಬಂದವರು ಲಾಕರ್ ಬೀಗ ಮುರಿಯಲು ಪ್ರಯತ್ನಿಸಿದ್ದಾರೆ. ಆದರೆ, ಬೀಗ ಮುರಿಯಲು ವಿಫಲವಾಗಿದ್ದರಿಂದ ಹಾಗೆಯೆ ತೆರಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬ್ಯಾಂಕಿನಲ್ಲಿ ಯಾವುದೇ ರೀತಿಯಲ್ಲಿ ವಸ್ತು, ಹಣ ಕಳ್ಳತನ ಆಗಿಲ್ಲ ಎಂದು ಜಿಲ್ಲಾ ಡಿಸಿಸಿ ಬ್ಯಾಂಕ್ ಜನರಲ್ ಮ್ಯಾನೇಜರ್ ಮುತ್ತುರಾಜ ‘ಪ್ರಜಾವಾಣಿ’ಗೆ ತಿಳಿಸಿದರು.