ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 1.15 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Published 19 ಜುಲೈ 2023, 4:44 IST
Last Updated 19 ಜುಲೈ 2023, 4:44 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಸಿಐಬಿ ಕಾಲೊನಿಯ ಮನೆಯ ಬೀಗ ಮುರಿದ ಕಳ್ಳರು, ಅಲಮಾರಿಯಲ್ಲಿದ್ದ ಚಿನ್ನಾಭರಣ ಕದ್ದ ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಬ್ಬುಲ್ ಅಲೀಂ ಅವರ ಮನೆಯ ಬೀಗ ಮುರಿದ ಕಳ್ಳರು, ₹ 1.15 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿನ್ನಾಭರಣ ಕಳವು: ಇಲ್ಲಿನ ಶಹಾಬಜಾರ್‌ ನಾಕಾ ನಿಲ್ದಾಣದ ಬಳಿ ಬಸ್ ಹತ್ತುತ್ತಿದ್ದ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ ಕದ್ದ ಘಟನೆ ಆರ್‌.ಜಿ. ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಆಳಂದ ತಾಲ್ಲೂಕಿನ ಧರ್ಮವಾಡಿ ಗ್ರಾಮದ ಮಹಾದೇವಿ ಮಲ್ಲಿನಾಥ ₹ 22 ಸಾವಿರ ಮೌಲ್ಯದ ಚಿನ್ನದ ಸರ ಕಳೆದುಕೊಂಡ ಮಹಿಳೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT