ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಅವಳಿ ಪಟ್ಟಣಗಳಲ್ಲಿಲ್ಲ ಸೂಕ್ತ ಉದ್ಯಾನವನ: ವಾಯುವಿಹಾರಕ್ಕೆ ರಸ್ತೆಗಳೇ ಗತಿ

Published : 28 ಜೂನ್ 2025, 5:40 IST
Last Updated : 28 ಜೂನ್ 2025, 5:40 IST
ಫಾಲೋ ಮಾಡಿ
Comments
ಬಡಾವಣೆಗಳಲ್ಲಿ ಪಾರ್ಕ್‌ ನಿರ್ಮಾಣಕ್ಕೆ ಜಾಗ ಮೀಸಲಿರಿಸಲಾಗಿದೆ. ಆದರೆ ಅವುಗಳನ್ನು ಅಭಿವೃದ್ಧಿ ಪಡಿಸಿಲ್ಲ. ಮುಂದಿನ ದಿನಗಳಲ್ಲಿ ಹಣಕಾಸಿನ ಲಭ್ಯತೆ ಆಧರಿಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು
ಕಾಶಿನಾಥ ಧನ್ನಿ ಮುಖ್ಯಾಧಿಕಾರಿ ಪುರಸಭೆ ಚಿಂಚೋಳಿ
ಸಾಲುಮರದ ತಿಮ್ಮಕ್ಕನ ಉದ್ಯಾನವನ ಪೂರ್ಣಗೊಳಿಸಲು ಆದ್ಯತೆ ನೀಡುವೆ. ಪುರಸಭೆ ಅಧಿಕಾರಿಗಳಿಂದ ಮಾಹಿತಿ ಪಡೆದು ಪಾರ್ಕ್‌ಗಳ‌ ಜಾಗ ಖಾತ್ರಿ ಪಡಿಸಿಕೊಂಡು ಅನುದಾನ ಒದಗಿಸಲು ಕ್ರಮ ಕೈಗೊಳ್ಳುವೆ
ಡಾ.ಅವಿನಾಶ ಜಾಧವ, ಶಾಸಕ ಚಿಂಚೋಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT