‘ಶಿಕಾರಿ ಸರದಾರ ತಾನೊಬ್ಬನೇ ಜೇವರ್ಗಿ, ನಗರದ ಆರ್ಟಿಒ ಕಚೇರಿ, ಡಬರಾಬಾದ್ ಕ್ರಾಸ್ನ ಮನೆಗಳಲ್ಲಿ ಕಳವು ಮಾಡಿದ್ದಾಗಿ ಒಪ್ಪಿಕೊಂಡಿದ್ದು, ಈತನಿಂದ 500 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಡಿವೈಎಸ್ಪಿ ಎಸ್.ಎಸ್.ಹುಲ್ಲೂರ, ಇನ್ಸ್ಪೆಕ್ಟರ್ ರಾಘವೇಂದ್ರ, ಪಿಎಸ್ಐ ಚಂದ್ರಶೇಖರ ತಿಗಡಿ ಇದ್ದರು.