ಯಾದಗಿರಿ ಜಿಲ್ಲೆಯ ಸುರಪುರದಿಂದ ಕಲಬುರ್ಗಿ ನಗರಕ್ಕೆ ತೆರಳುತ್ತಿದ್ದಾಗ ಯಾದಗಿರಿ ಜಿಲ್ಲೆ ಸರಹದ್ದು ಮುಗಿದ ನಂತರ ಕಲಬುರ್ಗಿ ಜಿಲ್ಲೆಗೆ ಸ್ವಾಗತ ಕೋರುವ ಕಮಾನಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಚಾಲಕ ರಮೇಶ ಹಣಮಂತರಾವ್ (40), ಅನಿತಾ ರಾಜಲಬಂಡಾ (42), ಅನಿತಾ ಪುತ್ರ ಹೇಮಂತ (18) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.