<p><strong>ಕಮಲಾಪುರ (ಕಲಬುರ್ಗಿ ಜಿಲ್ಲೆ): </strong>ಬೈಕ್ಗಳ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಮೂವರು ಸವಾರರು ಮೃತಪಟ್ಟ ಘಟನೆ ತಾಲ್ಲೂಕಿನ ಮಡಕಿ ತಾಂಡಾ ಬಳಿ ಗಣೇಶ ಹಬ್ಬದ ಮುನ್ನಾ ದಿನವಾದ ಗುರುವಾರ ನಡೆದಿದೆ.</p>.<p>ಲಾಡಮುಗಳಿ ಗ್ರಾಮದ ಅಂಬರೀಶ ಅಶೋಕ ಛತ್ರಿ (24) ಅನೀಲ (ಪಿಂಟು) ಮಲ್ಲಯ್ಯ ಗುತ್ತೇದಾರ (26) ಹಾಗೂ ಕಲಬುರ್ಗಿ ಸಮೀಪದ ಬೇಲೂರ ಕ್ರಾಸ್ ನಿವಾಸಿ ನಾಗೇಶ ಅಣ್ಣಪ್ಪ ವಡ್ಡರ (24) ಮೃತಪಟ್ಟಿದ್ದಾರೆ. ಇದೇ ಗ್ರಾಮದ ನಾಗೇಶ ಮುಕುಂದ (28) ತೀವ್ರಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.</p>.<p>ಮಹಾಗಾಂವ ಕ್ರಾಸ್ಗೆ ತೆರಳಿದ್ದ ಅಂಬರೀಶ ಹಾಗೂ ಅನೀಲ ಬೈಕ್ ಮೂಲಕ ಸ್ವಗ್ರಾಮ ಲಾಡ ಮುಗಳಿಗೆ ಮರಳುತ್ತಿದ್ದರು.<br />ವಿ.ಕೆ. ಸಲಗರಗೆ ತೆರಳಿದ್ದ ಬೇಲೂರ ಕ್ರಾಸ್ ನಿವಾಸಿಗಳಾದ ನಾಗೇಶ ವಡ್ಡರ ಹಾಗೂ ನಾಗೇಶ ಮುಕುಂದ ಬೇಲೂರ ಕ್ರಾಸ್ ಗೆ ಮರಳುತ್ತಿದ್ದರು. ಮಧ್ಯೆ ಮಡಕಿ ತಾಂಡಾ ಬಳಿ ಡಿಕ್ಕಿ ಸಂಭವಿಸಿದೆ.</p>.<p>ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ (ಕಲಬುರ್ಗಿ ಜಿಲ್ಲೆ): </strong>ಬೈಕ್ಗಳ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಮೂವರು ಸವಾರರು ಮೃತಪಟ್ಟ ಘಟನೆ ತಾಲ್ಲೂಕಿನ ಮಡಕಿ ತಾಂಡಾ ಬಳಿ ಗಣೇಶ ಹಬ್ಬದ ಮುನ್ನಾ ದಿನವಾದ ಗುರುವಾರ ನಡೆದಿದೆ.</p>.<p>ಲಾಡಮುಗಳಿ ಗ್ರಾಮದ ಅಂಬರೀಶ ಅಶೋಕ ಛತ್ರಿ (24) ಅನೀಲ (ಪಿಂಟು) ಮಲ್ಲಯ್ಯ ಗುತ್ತೇದಾರ (26) ಹಾಗೂ ಕಲಬುರ್ಗಿ ಸಮೀಪದ ಬೇಲೂರ ಕ್ರಾಸ್ ನಿವಾಸಿ ನಾಗೇಶ ಅಣ್ಣಪ್ಪ ವಡ್ಡರ (24) ಮೃತಪಟ್ಟಿದ್ದಾರೆ. ಇದೇ ಗ್ರಾಮದ ನಾಗೇಶ ಮುಕುಂದ (28) ತೀವ್ರಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.</p>.<p>ಮಹಾಗಾಂವ ಕ್ರಾಸ್ಗೆ ತೆರಳಿದ್ದ ಅಂಬರೀಶ ಹಾಗೂ ಅನೀಲ ಬೈಕ್ ಮೂಲಕ ಸ್ವಗ್ರಾಮ ಲಾಡ ಮುಗಳಿಗೆ ಮರಳುತ್ತಿದ್ದರು.<br />ವಿ.ಕೆ. ಸಲಗರಗೆ ತೆರಳಿದ್ದ ಬೇಲೂರ ಕ್ರಾಸ್ ನಿವಾಸಿಗಳಾದ ನಾಗೇಶ ವಡ್ಡರ ಹಾಗೂ ನಾಗೇಶ ಮುಕುಂದ ಬೇಲೂರ ಕ್ರಾಸ್ ಗೆ ಮರಳುತ್ತಿದ್ದರು. ಮಧ್ಯೆ ಮಡಕಿ ತಾಂಡಾ ಬಳಿ ಡಿಕ್ಕಿ ಸಂಭವಿಸಿದೆ.</p>.<p>ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>