ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಲ್ಲೇಶಿ ಸಜ್ಜನ, ರಾಜ್ಯ ಸಂಘಟನಾ ಸಂಚಾಲಕ ಅರ್ಜುನ ಭದ್ರೆ, ಅಖಿಲ ಭಾರತ ಕೋಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ವಸಂತ ನರಿಬೋಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ರಾಜೇಂದ್ರ ರಾಜವಾಳ, ವಿಶ್ವಮಾನವ ಫೌಂಡೇಷನ್ ಅಧ್ಯಕ್ಷ ಭೀಮನಗೌಡ ಪರಗೊಂಡ, ಕುರುಬ ಸಮಾಜದ ಮುಖಂಡ ತಮ್ಮಣ್ಣ ಬಾಗೇವಾಡಿ, ವಕೀಲ ಅಮೀರ್ ಹಮ್ಜಾ ಇಜೇರಿ ಇದ್ದರು.