ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಹಿರಿಯ ರಂಗಕರ್ಮಿಗಳಾದ ಪ್ರಭಾಕರ ಸಾತಖೇಡ, ಶಂಕ್ರಯ್ಯ ಘಂಟಿ, ವಿಶ್ರಾಂತ ಪ್ರಾಧ್ಯಾಪಕ ಡಾ.ಸುರೇಶ ಹೇರೂರ, ಕಲಾವಿದ ಅಶೋಕ ಚಿತ್ಕೋಟಿ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವಿಕ್ರಮ್ ವಿಸಾಜಿ ಹಾಗೂ ರಂಗ ನಿರ್ದೇಶಕ ಅಮಿತ್ ರೆಡ್ಡಿ ಹಾಗೂ ಕಲಾವಿದರು ಇದ್ದರು.