<p><strong>ಮೈಸೂರು:</strong> ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣವನ್ನು ನಿಷೇಧಿಸಲಾಗಿದೆ ಎಂದು ಡಿಸಿಎಫ್ ಏಡುಕುಂಡಲ ತಿಳಿಸಿದ್ದಾರೆ.</p>.<p>ಬೇಸಿಗೆ ಬಿಸಿಲು ಹೆಚ್ಚುತ್ತಿರುವುದರಿಂದ ಕಾಳ್ಗಿಚ್ಚು ಸಂಭವಿಸುವ ಅಪಾಯ ಇದೆ. ಹಾಗಾಗಿ, ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.</p>.<p>ಭಾನುವಾರವಷ್ಟೇ ತಮಿಳುನಾಡಿನ ಥೇಣಿ ಜಿಲ್ಲೆಯ ಪಶ್ಚಿಮ ಘಟ್ಟದ ಕುರುಂಗಣಿ ಪರ್ವತ ಶ್ರೇಣಿಯಲ್ಲಿ ಚಾರಣಕ್ಕೆ ತೆರಳಿದ್ದ 10 ಮಂದಿ ಕಾಳ್ಗಿಚ್ಚಿನಿಂದ ಮೃತಪಟ್ಟಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣವನ್ನು ನಿಷೇಧಿಸಲಾಗಿದೆ ಎಂದು ಡಿಸಿಎಫ್ ಏಡುಕುಂಡಲ ತಿಳಿಸಿದ್ದಾರೆ.</p>.<p>ಬೇಸಿಗೆ ಬಿಸಿಲು ಹೆಚ್ಚುತ್ತಿರುವುದರಿಂದ ಕಾಳ್ಗಿಚ್ಚು ಸಂಭವಿಸುವ ಅಪಾಯ ಇದೆ. ಹಾಗಾಗಿ, ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.</p>.<p>ಭಾನುವಾರವಷ್ಟೇ ತಮಿಳುನಾಡಿನ ಥೇಣಿ ಜಿಲ್ಲೆಯ ಪಶ್ಚಿಮ ಘಟ್ಟದ ಕುರುಂಗಣಿ ಪರ್ವತ ಶ್ರೇಣಿಯಲ್ಲಿ ಚಾರಣಕ್ಕೆ ತೆರಳಿದ್ದ 10 ಮಂದಿ ಕಾಳ್ಗಿಚ್ಚಿನಿಂದ ಮೃತಪಟ್ಟಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>