ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ತೊಗರಿ ಮಾರಾಟ | ವರ್ತಕರ ಮೇಲೆ ಹದ್ದಿನ ಕಣ್ಣು

ನಷ್ಟದಿಂದ ಪಾರಾಗಲು ಬೆಂಬಲ ಬೆಲೆ ಅಡಿ ತೊಗರಿ ಮಾರಾಟ: ಆರೋಪ
Published : 16 ಮೇ 2025, 0:30 IST
Last Updated : 16 ಮೇ 2025, 0:30 IST
ಫಾಲೋ ಮಾಡಿ
Comments
ರೈತರ ಹೆಸರಿನಲ್ಲಿ ವ್ಯಾಪಾರಿಗಳು ನಮ್ಮಲ್ಲಿ ತೊಗರಿ ಮಾರಾಟ ಮಾಡದಂತೆ ತಡೆಯಲು ಅಗತ್ಯ ಕ್ರಮ ವಹಿಸಲಾಗಿದೆ
ವೆಂಕಣ್ಣ ಅಸ್ಕಿ ಅಧ್ಯಕ್ಷ ಪಿಕೆಪಿಎಸ್‌ ಕನ್ನಾಳ
ಖರೀದಿ ಕೇಂದ್ರದಲ್ಲಿ ಹೆಸರು ನೋಂದಾಯಿಸಿದ ರೈತರ ಬ್ಯಾಂಕ್‌ ಖಾತೆಗಳಿಗೆ ಡಿಬಿಟಿ ಮೂಲಕ ಹಣ ಪಾವತಿಯಾಗಲಿದೆ. ರೈತರ ಹೆಸರು ದುರ್ಬಳಕೆಯಾಗದಂತೆ ತಡೆಯಲು ಕ್ರಮವಹಿಸಲಾಗಿದೆ
ಸಂತೋಷ್ ಬಡ್ಗೆ ಎಪಿಎಂಸಿ ಕಾರ್ಯದರ್ಶಿ ಕಲಬುರಗಿ
ವರ್ತಕರು ಕೆಲವು ರೈತರಿಗೆ ಕ್ವಿಂಟಲ್‌ ಲೆಕ್ಕದಲ್ಲಿ ಕಮಿಷನ್‌ ನೀಡಿ ಅವರ ಹೆಸರನ್ನು ನೋಂದಣಿ ಮಾಡಿಸಿ ತೊಗರಿ ಮಾರಾಟ ಮಾಡುವುದು ಸಕ್ರಿಯವಾಗಿದೆ
ರಾಮಚಂದ್ರ ರೈತ ಅಫಜಲಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT