ತನ್ನ ಕೊಲೆಗೆ ಕಾಂಗ್ರೆಸ್ ಪ್ರಭಾವಿ ಶಾಸಕರೊಬ್ಬರ ಸಹಚರರು ಸಂಚು ರೂಪಿಸಿದ್ದು, ಗನ್ ಖರೀದಿಸಿದ್ದಾರೆ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು. ಆಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಾಜು ಕಪನೂರ ಹೆಸರು ಕೇಳಿ ಬಂದಿದ್ದರಿಂದ ಯಡ್ರಾಮಿ ಠಾಣೆ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದರು.