<p><strong>ಚಿತ್ತಾಪುರ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನ ದಿಗ್ಗಾಂವ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರು ಮೃತಪಟ್ಟಿದ್ದಾರೆ.<br /><br />ಬಸವರಾಜ ಶರಣಪ್ಪ ಶಹಾಬಾದಿ (56) ಹಾಗೂ ಅರ್ಜುನ ಸಾಬಣ್ಣ ಕೊಳ್ಳೂರ (52) ಎಂಬುವವರು ಸಿಡಿಲು ಅಪ್ಪಳಿಸಿ ಸಾವನ್ನಪ್ಪಿದ್ದಾರೆ.<br /><br />ಬಸವರಾಜ ಅವರ ಮೃಹದೇಹ ಮಂಗಳವಾರ ರಾತ್ರಿ ಪತ್ತೆಯಾಗಿದೆ. ಅರ್ಜುನ ಮೃತದೇಹ ಬುಧವಾರ ಪತ್ತೆಯಾಗಿದೆ. ಶವ ಪರೀಕ್ಷೆ ನಡೆಸಿ ಮೃತದೇಹ ಕುಟುಂಬದವರಿಗೆ ನೀಡಲಾಗಿದೆ.<br /><br />ಕೂಲಿ ಕೆಲಸಕ್ಕೆಂದು ಹೋಗಿದ್ದಾಗ ಅಡವಿಯಲ್ಲಿ ಮಳೆ ಬರುವಾಗ ಈ ಘಟನೆ ಜರುಗಿದೆ. ಬುಧವಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಹಾವು ಕಚ್ಚಿ ಸಾವು<br />ಚಿತ್ತಾಪುರ:</strong> ತಾಲ್ಲೂಕಿನ ಭಂಕಲಗಾ ಗ್ರಾಮದಲ್ಲಿ ಮಂಗಳವಾರ ಶರಣಪ್ಪ ಮಲ್ಲಪ್ಪ (55) ಎಂಬುವರಿಗೆ ಹಾವು ಕಚ್ಚಿ ಮೃತಪಟ್ಟಿದ್ದಾರೆ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನ ದಿಗ್ಗಾಂವ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರು ಮೃತಪಟ್ಟಿದ್ದಾರೆ.<br /><br />ಬಸವರಾಜ ಶರಣಪ್ಪ ಶಹಾಬಾದಿ (56) ಹಾಗೂ ಅರ್ಜುನ ಸಾಬಣ್ಣ ಕೊಳ್ಳೂರ (52) ಎಂಬುವವರು ಸಿಡಿಲು ಅಪ್ಪಳಿಸಿ ಸಾವನ್ನಪ್ಪಿದ್ದಾರೆ.<br /><br />ಬಸವರಾಜ ಅವರ ಮೃಹದೇಹ ಮಂಗಳವಾರ ರಾತ್ರಿ ಪತ್ತೆಯಾಗಿದೆ. ಅರ್ಜುನ ಮೃತದೇಹ ಬುಧವಾರ ಪತ್ತೆಯಾಗಿದೆ. ಶವ ಪರೀಕ್ಷೆ ನಡೆಸಿ ಮೃತದೇಹ ಕುಟುಂಬದವರಿಗೆ ನೀಡಲಾಗಿದೆ.<br /><br />ಕೂಲಿ ಕೆಲಸಕ್ಕೆಂದು ಹೋಗಿದ್ದಾಗ ಅಡವಿಯಲ್ಲಿ ಮಳೆ ಬರುವಾಗ ಈ ಘಟನೆ ಜರುಗಿದೆ. ಬುಧವಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಹಾವು ಕಚ್ಚಿ ಸಾವು<br />ಚಿತ್ತಾಪುರ:</strong> ತಾಲ್ಲೂಕಿನ ಭಂಕಲಗಾ ಗ್ರಾಮದಲ್ಲಿ ಮಂಗಳವಾರ ಶರಣಪ್ಪ ಮಲ್ಲಪ್ಪ (55) ಎಂಬುವರಿಗೆ ಹಾವು ಕಚ್ಚಿ ಮೃತಪಟ್ಟಿದ್ದಾರೆ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>