ಮುಗಳಕೋಡ ಜಿಡಗಾ ಮಠದ ಡಾ.ಮುರುಘರಾಜೇಂದ್ರ ಸ್ವಾಮಿಜಿ, ಸೊನ್ನದ ಡಾ.ಶಿವಾನಂದ ಸ್ವಾಮೀಜಿ, ನೆಲೋಗಿಯ ಸಿದ್ಧಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಕರವೇ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣಕುಮಾರ ಶೆಟ್ಟಿ, ಮಲ್ಲಿನಾಥಗೌಡ ಪಾಟೀಲ ಯಲಗೋಡ, ರಮೇಶಬಾಬು ವಕೀಲ, ಶರಣು ಬಿ. ಗದ್ದುಗೆ, ಶರಣಕುಮಾರ ಮೋದಿ, ಶಿವರಾಜ ಪಾಟೀಲ ರದ್ದೇವಾಡಗಿ, ಅಶೋಕ ಸಾಹು ಗೋಗಿ, ಬಾಲರಾಜ ಗುತ್ತೇದಾರ, ರಾಜಶೇಖರ ಸೀರಿ, ಶಿವಲಿಂಗ್ ಹಳ್ಳಿ, ರಾಜಶೇಖರ ಭಂಟನೂರ, ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಸಕ್ರೆಪ್ಪಗೌಡ ಹರನೂರ, ಸಿದ್ದು ಸಾಹು ಅಂಗಡಿ ಇದ್ದರು.