<p><strong>ಕಲಬುರಗಿ:</strong> ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ರಾಜ್ಯದಲ್ಲಿ ಉಚಿತ ಅಡುಗೆ ಅನಿಲ ಸಂಪರ್ಕ ಪಡೆದಿರುವ 18,32,338 ಬಳಕೆದಾರರಲ್ಲಿ, 2024–25ನೇ ಸಾಲಿನಲ್ಲಿ 2,07,344 ಬಳಕೆದಾರರು ಒಮ್ಮೆಯೂ ಸಿಲಿಂಡರ್ ಮರುಪೂರಣ ಮಾಡಿಕೊಂಡಿಲ್ಲ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಮಾಹಿತಿ ನೀಡಿದೆ.</p>.<p>ಮಾಹಿತಿ ಹಕ್ಕು ಕಾಯ್ದೆಯಡಿ ಜಿಲ್ಲೆಯ ಆರ್ಟಿಐ ಕಾರ್ಯಕರ್ತ, ವಕೀಲ ಭೀಮನಗೌಡ ಪರಗೊಂಡ ಅವರು ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿರುವ ನಿಗಮವು, ರಾಜ್ಯದಲ್ಲಿ 2024–25ನೇ ವರ್ಷ 16,24,994 ಫಲಾನುಭವಿಗಳಷ್ಟೇ ಸಿಲಿಂಡರ್ ಮರುಪೂರಣ ಮಾಡಿಸಿಕೊಂಡಿದ್ದಾರೆ’ ಎಂದು ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ರಾಜ್ಯದಲ್ಲಿ ಉಚಿತ ಅಡುಗೆ ಅನಿಲ ಸಂಪರ್ಕ ಪಡೆದಿರುವ 18,32,338 ಬಳಕೆದಾರರಲ್ಲಿ, 2024–25ನೇ ಸಾಲಿನಲ್ಲಿ 2,07,344 ಬಳಕೆದಾರರು ಒಮ್ಮೆಯೂ ಸಿಲಿಂಡರ್ ಮರುಪೂರಣ ಮಾಡಿಕೊಂಡಿಲ್ಲ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಮಾಹಿತಿ ನೀಡಿದೆ.</p>.<p>ಮಾಹಿತಿ ಹಕ್ಕು ಕಾಯ್ದೆಯಡಿ ಜಿಲ್ಲೆಯ ಆರ್ಟಿಐ ಕಾರ್ಯಕರ್ತ, ವಕೀಲ ಭೀಮನಗೌಡ ಪರಗೊಂಡ ಅವರು ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿರುವ ನಿಗಮವು, ರಾಜ್ಯದಲ್ಲಿ 2024–25ನೇ ವರ್ಷ 16,24,994 ಫಲಾನುಭವಿಗಳಷ್ಟೇ ಸಿಲಿಂಡರ್ ಮರುಪೂರಣ ಮಾಡಿಸಿಕೊಂಡಿದ್ದಾರೆ’ ಎಂದು ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>