<p><strong>ಕಠ್ಮಂಡು:</strong> ನಿಷೇಧಿತ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಭಾರತ ಸಂಜಾತನನ್ನು ನೇಪಾಳದ ಧಾಡಿಂಗ್ ಜಿಲ್ಲೆಯ ಮಲೇಖು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.</p>.<p>ಚಾಲಕ ಸಚಿಕಾಂತ್ ಕುಶ್ವಾಹ (24) ಬಂಧಿತ ಆರೋಪಿ. ಈತನಿಂದ 160 ಕೆ.ಜಿ ಹಶಿಶ್ ವಶಕ್ಕೆ ಪಡೆಯಲಾಗಿದೆ.</p>.<p>ಭಾರತದ ನೋಂದಣಿ ಸಂಖ್ಯೆಯ ವಾಹನ ತಪಾಸಣೆ ಮಾಡಿದಾಗ ಮಾದಕವಸ್ತು ಪತ್ತೆಯಾಗಿದೆ. ಇದನ್ನು ಬಿರುಗುಣಿ ಗಡಿ ಮೂಲಕ ಭಾರತಕ್ಕೆ ಸಾಗಿಸುತ್ತಿದ್ದ. ಆರೋಪಿಯನ್ನು ವಶಕ್ಕೆ ಪಡೆದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ನಿಷೇಧಿತ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಭಾರತ ಸಂಜಾತನನ್ನು ನೇಪಾಳದ ಧಾಡಿಂಗ್ ಜಿಲ್ಲೆಯ ಮಲೇಖು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.</p>.<p>ಚಾಲಕ ಸಚಿಕಾಂತ್ ಕುಶ್ವಾಹ (24) ಬಂಧಿತ ಆರೋಪಿ. ಈತನಿಂದ 160 ಕೆ.ಜಿ ಹಶಿಶ್ ವಶಕ್ಕೆ ಪಡೆಯಲಾಗಿದೆ.</p>.<p>ಭಾರತದ ನೋಂದಣಿ ಸಂಖ್ಯೆಯ ವಾಹನ ತಪಾಸಣೆ ಮಾಡಿದಾಗ ಮಾದಕವಸ್ತು ಪತ್ತೆಯಾಗಿದೆ. ಇದನ್ನು ಬಿರುಗುಣಿ ಗಡಿ ಮೂಲಕ ಭಾರತಕ್ಕೆ ಸಾಗಿಸುತ್ತಿದ್ದ. ಆರೋಪಿಯನ್ನು ವಶಕ್ಕೆ ಪಡೆದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>